- Advertisement -
- Advertisement -


ವಿಟ್ಲ: ರಾತ್ರಿಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.
ಮಂಗಿಲಪದವು-ಕೋಡಪದವು ರಸ್ತೆಯ ಬಾಬಟ್ಟೆ ಎಂಬಲ್ಲಿ ಎಂಬಲ್ಲಿ ಗುಡ್ಡೆ ಕುಸಿದು ಖಾಸಿಮ್ ಎಂಬವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ವಿಟ್ಲಪಡ್ನೂರು ಪಂಚಾಯತ್ ಪಿಡಿಒ, ವಿಎ, ಸದಸ್ಯರುಗಳಾದ ಹರ್ಷಾದ್ ಕುಕ್ಕಿಲ ಮತ್ತು ಶರೀಫ್ ಕೋಡಂಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಪ್ರಕರಣ : ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶ
- ಜೂ 20: ವಿಟ್ಲ ಪಟ್ಟಣ ಪಂಚಾಯತ್ನಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ
- ಸ್ವಘೋಷಿತ ದೇವಮಾನವನ ಹೆಸರಿನಲ್ಲಿ ಮಹಿಳೆಗೆ ವರ್ಷಗಳ ಕಾಲ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ: ರಾಧೇಶ್ಯಾಮ್ ಮಿಶ್ರಾ ಸೇರಿ 8 ಮಂದಿ ಬಂಧನ
- ಕಂಬಳಬೆಟ್ಟು ಶಾಲೆಯಲ್ಲಿ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ
- ವಿಟ್ಲ: ಲಯನ್ಸ್ ಹಾಗೂ ಲಿಯೋ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ


- Advertisement -








