- Advertisement -
- Advertisement -


ವಿಟ್ಲ: ರಾತ್ರಿಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಗುಡ್ಡ ಕುಸಿದ ಘಟನೆ ನಡೆದಿದೆ.
ಮಂಗಿಲಪದವು-ಕೋಡಪದವು ರಸ್ತೆಯ ಬಾಬಟ್ಟೆ ಎಂಬಲ್ಲಿ ಎಂಬಲ್ಲಿ ಗುಡ್ಡೆ ಕುಸಿದು ಖಾಸಿಮ್ ಎಂಬವರ ಮನೆಗೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.
ವಿಟ್ಲಪಡ್ನೂರು ಪಂಚಾಯತ್ ಪಿಡಿಒ, ವಿಎ, ಸದಸ್ಯರುಗಳಾದ ಹರ್ಷಾದ್ ಕುಕ್ಕಿಲ ಮತ್ತು ಶರೀಫ್ ಕೋಡಂಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
- ಕೋಗಿಲು ಬಡಾವಣೆ ನಿರಾಶ್ರಿತರ ದಾಖಲೆಗಳು ಕಾನೂನುಬದ್ಧವಾಗಿಲ್ಲ; ಹೈಕೋರ್ಟ್ಗೆ ಸರಕಾರದ ಮಾಹಿತಿ
- ಭೂಸ್ವಾಧೀನ ಪರಿಹಾರ ಘೋಷಣೆಗೂ ಮುನ್ನ ಒಕ್ಕಲೆಬ್ಬಿಸುವುದಿಲ್ಲ: ಹೈಕೋರ್ಟ್ಗೆ ಸರ್ಕಾರ
- ಕರ್ನಾಟಕದಲ್ಲಿ 3 ತಿಂಗಳಲ್ಲಿ 1 ಸಾವಿರ ಅಕ್ರಮ ವಲಸಿಗರು ಪತ್ತೆ: ಪ್ರಿಯಾಂಕ್ ಖರ್ಗೆ
- ಜಾತಿ ನಿಂದನೆ, ಕತ್ತಿಯಿಂದ ಹಲ್ಲೆಗೆ ಯತ್ನ ಆರೋಪ: 16 ವರ್ಷದ ಬಾಲಕನ ದೂರಿನ ಮೇರೆಗೆ ಅಟ್ರಾಸಿಟಿ ಕೇಸ್
- ಶಾಖಾಪುರ ದಲಿತರ ಮೇಲಿನ ಹಲ್ಲೆ ಪ್ರಕರಣ: ಸೈನಿಕನ ಕುಟುಂಬಕ್ಕೆ ರಕ್ಷಣೆ ಕೋರಿ ಸೇನೆಯಿಂದ ಸಿಎಂ, ಗೃಹ ಸಚಿವರಿಗೆ ಪತ್ರ


- Advertisement -








