Tuesday, July 1, 2025
spot_imgspot_img
spot_imgspot_img

ಗಂಗಾಧರ ಭಟ್ ನಿಧನ ಹಿನ್ನಲೆ-ಅಳಿಕೆ ವಿದ್ಯಾಸಂಸ್ಥೆಗೆ ಶಾಸಕ ಸಂಜೀವ ಮಠಂದೂರು ಭೇಟಿ

- Advertisement -
- Advertisement -

ವಿಟ್ಲ: ಅಳಿಕೆ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ ಭಟ್ ಅವರು ನಿಧನರಾದ ಹಿನ್ನಲೆಯಲ್ಲಿ ಇಂದು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಅಳಿಕೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರ ಶೇಖರ್ ಭಟ್ ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ ಸಾಂತ್ವನ ನೀಡಿದರು.ಈ ಸಂಧರ್ಭದಲ್ಲಿ ಶಾಸಕರು ಗಂಗಾಧರ್ ಭಟ್ ರವರ ಕಾರ್ಯವೈಖರಿ ಮತ್ತು ಸೇವೆಯನ್ನು ಸ್ಮರಿಸಿದರು.

ಶಾಸಕರೊಂದಿಗೆ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ,ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಮತ್ತು ಬಿಜೆಪಿ ಮುಖಂಡರುಗಳಾದ ಸದಾನಂದ ಶೆಟ್ಟಿ ಬಾಲಕೃಷ್ಣ ಕಾರಂತ ಮತ್ತು ರೂಪೇಶ್ ರೈ ಅಳಿಕೆ ಗುತ್ತು ಉಪಸ್ಥಿತರಿದ್ದರು.

- Advertisement -

Related news

error: Content is protected !!