Sunday, June 29, 2025
spot_imgspot_img
spot_imgspot_img

ವಿಟ್ಲದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣೆ

- Advertisement -
- Advertisement -

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಯುವ ಮೋರ್ಚ ಗ್ರಾಮಾಂತರ ಮಂಡಲ ಬಿಜೆಪಿ ಮಹಾಶಕ್ತಿ ಕೇಂದ್ರ ವಿಟ್ಲ ಇದರ ಸಹಯೋಗದಲ್ಲಿ ಇಂದು ಬೆಳ್ಳಿಗೆ 8.30 ರಿಂದ ಸಂಜೆ 5.00 ವರೆಗೆ ದ ಕ ಜಿ ಪಂ ಮಾ ಹಿ ಪ್ರಾಥಮಿಕ ಶಾಲೆ ವಿಟ್ಲದಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಾವಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಮಾನ್ಯ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ಅವರು ಉದ್ಘಾಟಿಸಿದರು.


ಸಭೆಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜಾ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಗೌಡ ಮುಂಗ್ಲಿಮನೆ , ಯುವ ಮೋರ್ಚಾ ಅಧ್ಯಕ್ಷರಾದ ನವೀನ್ ಪಡ್ನೂರು ಪ್ರಧಾನ ಕಾರ್ಯದರ್ಶಿ ರತನ್ ರೈ ಕುಂಬ್ರ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಜಯಶ್ರೀ ಕೊಡಂದೂರು ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಅರುಣ್ ವಿಟ್ಲ ಪ್ರಧಾನ ಕಾರ್ಯದರ್ಶಿ ಕರುಣಾಕರ ನಾಯ್ತೋಟ್ಟು, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಮಯಂತಿ ಉಪಾಧ್ಯಕ್ಷರಾದ ಜಯಂತ ನಾಯ್ಕ್ ಹಾಗೂ ಪಕ್ಷದ ವಿವಿದ ಪದಾಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!