- Advertisement -
- Advertisement -
ವಿಟ್ಲ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದೆ. ಇನ್ನು ಕಳಪೆ ಹಾಗೂ ಅವ್ಯವಸ್ಥಿತ ಕಾಮಗಾರಿಯಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಮುಂಭಾಗದ ಬಾಕಿಮಾರು ಜಯರಾಮ ಸಪಲ್ಯ ಮನೆಗೆ ಚರಂಡಿ ನೀರು ನುಗ್ಗಿದ ಘಟನೆ ನಡೆದಿದೆ. ಮನೆಯ ಒಳಗಡೆ ಪೂರ್ತಿ ನುಗ್ಗಿ ಮನೆ ಮಂದಿ ಸಮಸ್ಯೆ ಅನುಭವಿಸಿದ್ದಾರೆ.
- ಕಾಸರಗೋಡು: ಆಕಸ್ಮಿಕವಾಗಿ ಬಾವಿಗೆ ಬಿದ್ದು ಆಟೋ ಚಾಲಕ ಮೃತ್ಯು
- ಕಾಪು : ಟಿಪ್ಪರ್ ಮತ್ತು ಪಿಕಪ್ ವಾಹನ ನಡುವೆ ಭೀಕರ ಅಪಘಾತ: ಪಿಕಪ್ ಚಾಲಕ ದುರ್ಮರಣ
- ಜೀರ್ಣಶಕ್ತಿ ಹೆಚ್ಚಿಸುವ ಮಾವಿನಕಾಯಿಯ ಆರೋಗ್ಯ ಗುಣಗಳು
- ಪ್ಲೇ-ಆಫ್ಗೆ ಆರ್ಸಿಬಿ ಗ್ರ್ಯಾಂಡ್ ಎಂಟ್ರಿ!
- ಹಿಂ.ಜಾ.ವೇ.ಎಚ್ಚರಿಕೆ ಬೆನ್ನಲ್ಲೇ ಮೂಡಬಿದಿರೆ ಪೋಲಿಸರ ಮಿಂಚಿನ ಕಾರ್ಯಚರಣೆ
- Advertisement -