Sunday, June 29, 2025
spot_imgspot_img
spot_imgspot_img

ಪುತ್ತೂರು: ಪ್ರಾಮಾಣಿಕತೆ ಮೆರೆದ ವಿಟ್ಲದ ಆಟೋ ಚಾಲಕ

- Advertisement -
- Advertisement -

ಪುತ್ತೂರು : ಆಟೋ ಚಾಲಕರೊಬ್ಬರು ತನಗೆ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಪ್ರಾಮಾಣಿಕವಾಗಿ ಅದರ ವಾರಸುದರಾರಿಗೆ ತಲುಪಿಸಿ ಪ್ರಾಮಾಣಿಕತೆ ಮರೆದ ಘಟನೆ ನಡೆದಿದೆ.

ಬಿಜೆಪಿ 4ನೇ ವಾರ್ಡ್ ಚಂದಳಿಕೆ ವಿಟ್ಲ ಇದರ ಅಧ್ಯಕ್ಷ ರಿಕ್ಷಾ ಚಾಲಕ ತಿರುಮಲೇಶ್ ಗೌಡ ನಿಡ್ಯಾ ಅವರಿಗೆ ಪುತ್ತೂರಿನ ತೆಂಕಿಲದಲ್ಲಿರುವ ಗೌಡ ಸಮುದಾಯ ಭವನದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಪ್ರಾಮಾಣಿಕವಾಗಿ ಅದರ ವಾರಸುದರಾದ ಸ್ವರ್ಗ ಪಾಣಾಜೆಯ ನಿವಾಸಿಗಳಿಗೆ ನೀಡಿದ್ದು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾರಸುದರಾರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!