- Advertisement -
- Advertisement -
ಕೊಡಗು; ಬಕ್ರೀದ್ ಹಿನ್ನೆಲೆ ಮನೆಗೆ ಮಾಂಸವನ್ನು ಕೊಂಡೊಯ್ಯುತ್ತಿದ್ದ ಬಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಾದಾಪುರ ಎಂಬಲ್ಲಿ ಈ ಘಟನೆ ನಡೆದಿದೆ.
ಸಫ್ವಾನ್ (12) ಎಂಬ ಅಪ್ರಾಪ್ತನ ಮೇಲೆ ಬಸ್ ನಿಂದ ಎಳೆದು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಸ್ ಡಿಪಿಐ ನಾಯಕ ಅಪ್ಸರ್ ಕೊಡ್ಲಿಪೇಟೆ ಟ್ವೀಟ್ ಮಾಡಿದ್ದು, ಕೊಡಗು ಜಿಲ್ಲೆಯ ಮಾದಾಪುರದಲ್ಲಿ ಹಬ್ಬದ ಪ್ರಯುಕ್ತ ಮನೆಗೆ 2 ಕೆ.ಜಿ ಮಟನ್ ಕೊಂಡೊಯುತ್ತಿದ್ದ 12 ವರ್ಷ ಪ್ರಾಯದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಹಲ್ಲೆ ನಡೆಸಿರುವ ಗೂಂಡಾಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
- ಬಂಟ್ವಾಳ: ಆಟ ಆಡುತ್ತಿದ್ದ ವೇಳೆ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕ..!
- ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!
- ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
- ಕೋವ್ಯಾಕ್ಸಿನ್ ಪಡೆದ ಅನೇಕರಲ್ಲಿ ಸೈಡ್ ಎಫೆಕ್ಟ್: ಬನಾರಸ್ ಹಿಂದೂ ವಿವಿ
- ಗುಂಡೇಟಿನಿಂದ ಯುವಕ ಸಾವು..!
- Advertisement -