- Advertisement -
- Advertisement -
ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ. ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ ಚಾರ್ಮಾಡಿ ಘಾಟ್ ನ ಸೋಮನಕಾಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡ ಬದಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಒಂದು ವೇಳೆ ಬಲ ಬದಿಗೆ ಬಿದ್ದಿದರೆ ಪ್ರಪಾತಕ್ಕೆ ಉರುಳುತ್ತಿತ್ತು. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು
- ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್ ಪೇದೆ : ಖದೀಮರನ್ನು ಹಿಡಿಯುವ ಪೊಲೀಸ್ ಇಲ್ಲಿ ಕಳ್ಳ
- ಮಣಿಪಾಲ : ಗಾಂಜಾ ಸೇವನೆ : 7 ಮಂದಿ ಅರೆಸ್ಟ್
- ಉಡುಪಿ : ವಿದ್ಯಾರ್ಥಿನಿ ನಾಪತ್ತೆ
- ಕಾರು -ಸ್ಕೂಟರ್ ನಡುವೆ ಅಪಘಾತ; ಮಹಿಳೆ ಸಾವು..!
- Advertisement -