Tuesday, April 30, 2024
spot_imgspot_img
spot_imgspot_img

ವಿಟ್ಲ: ಶ್ರೀ ಗ್ರಾಮ ವಿಕಾಸ ಯೋಜನೆಯ ಮಾಣಿ ವಲಯ ಸಮಿತಿಯಿಂದ ಸ್ವಚ್ಛತಾ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ಜೈ ಗುರುದೇವ್ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಮಾಣಿ ವಲಯದ ಬರಿಮಾರು ಘಟಕ ಸಮಿತಿ ವತಿಯಿಂದ ದಿನಾಂಕ 24 ರಂದು ಶ್ರೀ ಮಹಮ್ಮಾಹಿ ದೇವಸ್ಥಾನದ ವಠಾರದಲ್ಲಿ ಗ್ರಾಮೋತ್ಸವದ ಪ್ರಯುಕ್ತ ಸ್ವಚ್ಛತೆ ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮದಲ್ಲಿ ಘಟಕ ಸಮಿತಿ ಅಧ್ಯಕ್ಷರಾದ ಚಂಚಲಾಕ್ಷಿ ಹಾಗೂ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ರಾಕೇಶ್ ಪ್ರಭು ಹಾಗೂ ಸಂಘದ ಸದಸ್ಯರು ಮತ್ತು ಸೇವಾ ದೀಕ್ಷಿತೆ ಸುಮಲತ ಉಪಸ್ಥಿತರಿದ್ದರು.

- Advertisement -

Related news

error: Content is protected !!