- Advertisement -
- Advertisement -



ಉಡುಪಿ : ಮನೆಯಲ್ಲಿ ಮಹಿಳೆ ಒಬ್ಬಂಟಿಯಾಗಿರುವುದನ್ನು ಗಮಿಸಿದ ಖಾಸಗಿ ಬಸ್ಸಿನ ಮಾಲೀಕನೋರ್ವ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಹಾಗೂ ಜೀವ ಬೆದರಿಕೆ ಒಡ್ಡಿದ ಘಟನೆ ಪೆರ್ಡೂರಿನ ಹರಿಖಂಡಿಗೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹರಿಖಂಡಿಗೆಯಲ್ಲಿನ ಹಿಂದು ಮಹಿಳೆಯ ಮನೆಗೆ ನುಗ್ಗಿ ಪೋನ್ ನಂಬರ್ ಕೊಡುವಂತೆ ಅಪ್ಸರ (APSARA) ಎಂಬ ಬಸ್ಸಿನ ಮಾಲೀಕ ಖಲೀಲ್ ಒತ್ತಾಯಿಸಿದ್ದಾನೆ. ಇದಕ್ಕೆ ಮಹಿಳೆ ನಿರಾಕರಿಸಿದ್ದಕ್ಕೆ ಮಹಿಳೆಗೆ ಹಲ್ಲೆ ಮಾಡಿ ಅಶ್ಲೀಲ ಪದಗಳಿಂದ ಬೈದು ಬಟ್ಟೆ ಎಳೆದಿದ್ದಾನೆ. ಈ ವೇಳೆ ಬೊಬ್ಬೆ ಹಾಕಿದಾಗ ನೆರಮನೆಯ ಅವರ ಸಹೋದರ ದಿರುತ್ತಾರೆ. ಆತನನ್ನು ನೋಡಿ ನೀನು ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಬಿಡುವುದಿಲ್ಲ ಎಂಬುದಾಗಿ ಜೀವ ಬೆದರಿಗೆ ಹಾಕಿರುವುದಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.
- ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ…!
- ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ
- ಚಂದಳಿಕೆ ಶಾಲೆಯಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
- ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
- ನೆಲ್ಯಾಡಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಮೃತ್ಯು

- Advertisement -