- Advertisement -
- Advertisement -
ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್ ನೆಟ್ಟಾರು ಎಂಬವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
- SSLC ಟಾಪರ್ಸ್ಗೆ ಬಂಪರ್ ಬಹುಮಾನ ಮತ್ತು ಅವರು ಕಲಿತ ಶಾಲೆಗಳ ಅಭಿವೃದ್ಧಿಗೆ ಅನುದಾನ ಘೋಷಿಸಿದ ಸಿಎಂ
- ಉಡುಪಿ: ಸಿಡಿಲು ಬಡಿದು ವ್ಯಕ್ತಿ ಸಾವು
- ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು : ಸಹಸವಾರ ಗಂಭೀರ
- ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳನುಗ್ಗಿ ಲಕ್ಷಾಂತರ ರೂ.ಮೌಲ್ಯದ ನಗ-ನಗದು ಕಳವುಗೈದ ಕಳ್ಳರು
- ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರಿಯಾಣದಲ್ಲಿ ಮತ್ತೊಬ್ಬ ಆರೋಪಿ ಬಂಧನ
- Advertisement -