- Advertisement -
- Advertisement -


ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಪ್ರಾಣ ಕಳೆದುಕೊಂಡ ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥರಾಗಿದ್ದಾರೆ. ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪುವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ.
ಶೇಖರ್ ಪೂಜಾರಿ ಅವರನ್ನು ಅಂಬ್ಯೂಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.


- Advertisement -