- Advertisement -
- Advertisement -


ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು. ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಬೆಳ್ಳಾರೆ ಮೂಲದ ಝಾಕಿರ್ ಸವಣೂರು (29) ಮತ್ತು ಮಹಮ್ಮದ್ ಶಾಫೀಕ್ (27) ಎಂಬವರನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ೧೫ ಮಂದಿ ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೃತ್ಯಕ್ಕೆ ಕೇರಳ ರಿಜಿಸ್ಟಾರ್ ವಾಹನವನ್ನು ಬಳಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಣ್ಣಾಮಲೈ ಭೇಟಿ
- ದ.ಕ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆಯ ಪರವಾನಿಗೆ ಮತ್ತು ರಾಜಸ್ವ ತೆರಿಗೆಯ ನಿಯಮ ಸಡಿಲಿಕೆಗೆ RGPRS ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಒತ್ತಾಯ
- ಸುಳ್ಯ: ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದ ಕೆಎಸ್ಆರ್ಟಿಸಿ ಬಸ್
- ಅಂಟಿಲ್ಲದ ಬದುಕಿನಿಂದ ನೆಂಟನಾಗಿ ಸಾಗಿದ – ಯಲ್. ಯನ್. ಕೂಡೂರು ಜಗದ ಜಂಜಾಟದಿಂದ ದೂರ ಸಾಗಿದ ಚೇತನಕ್ಕೆ ವರ್ಷದ ನಮನ -🖊️ರಾಧಾಕೃಷ್ಣ ಎರುಂಬು
- ಪೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನ ಮಂತ್ರಿಗಳ ಗೌರವಕ್ಕೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ಕಮೆಂಟ್- ಪ್ರಕರಣ ದಾಖಲು

- Advertisement -