- Advertisement -
- Advertisement -


ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು. ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಬೆಳ್ಳಾರೆ ಮೂಲದ ಝಾಕಿರ್ ಸವಣೂರು (29) ಮತ್ತು ಮಹಮ್ಮದ್ ಶಾಫೀಕ್ (27) ಎಂಬವರನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ೧೫ ಮಂದಿ ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೃತ್ಯಕ್ಕೆ ಕೇರಳ ರಿಜಿಸ್ಟಾರ್ ವಾಹನವನ್ನು ಬಳಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
- ಬಗರ್ ಹುಕುಂ ಅಕ್ರಮ ಭೂ ಮಂಜೂರಾತಿ ಪ್ರಕರಣ : ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸಿಐಡಿ ವಶ
- ಜೂ 20: ವಿಟ್ಲ ಪಟ್ಟಣ ಪಂಚಾಯತ್ನಲ್ಲಿ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ
- ಸ್ವಘೋಷಿತ ದೇವಮಾನವನ ಹೆಸರಿನಲ್ಲಿ ಮಹಿಳೆಗೆ ವರ್ಷಗಳ ಕಾಲ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ: ರಾಧೇಶ್ಯಾಮ್ ಮಿಶ್ರಾ ಸೇರಿ 8 ಮಂದಿ ಬಂಧನ
- ಕಂಬಳಬೆಟ್ಟು ಶಾಲೆಯಲ್ಲಿ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ
- ವಿಟ್ಲ: ಲಯನ್ಸ್ ಹಾಗೂ ಲಿಯೋ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

- Advertisement -








