- Advertisement -
- Advertisement -
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಕಾರ್ಯಕರ್ತನ ಹತ್ಯೆಗೆ ಭೀಕರ ವಿರೋಧ ವ್ಯಕ್ತವಾಗಿತ್ತು. ಸಿಟ್ಟು ನೆತ್ತಿಗೇರಿದ ಕಾರ್ಯಕರ್ತರು ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂತೆಯೇ ಪೊಲೀಸ್ ಇಲಾಖೆಗೆ ತೀವ್ರ ಒತ್ತಡವೂ ಇತ್ತು. ಪೊಲೀಸರು 5 ವಿಶೇಷ ತಂಡಗಳನ್ನು ರಚಿಸಿದ್ದಾರೆ.
ಬೆಳ್ಳಾರೆ ಮೂಲದ ಝಾಕಿರ್ ಸವಣೂರು (29) ಮತ್ತು ಮಹಮ್ಮದ್ ಶಾಫೀಕ್ (27) ಎಂಬವರನ್ನು ಕೇರಳದ ಕಾಸರಗೋಡಿನಲ್ಲಿ ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ೧೫ ಮಂದಿ ಶಂಕಿತರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೃತ್ಯಕ್ಕೆ ಕೇರಳ ರಿಜಿಸ್ಟಾರ್ ವಾಹನವನ್ನು ಬಳಸಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
- ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು
- ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗಾಗಿ 18 ಮಂದಿ ಅಧಿಕಾರಿಗಳ ನೇಮಕ..!
- ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ; ಬೈಕ್ ಸವಾರ ಸಾವು..!
- ಮಂಗಳೂರು: ಅಡ್ಯಾರ್ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಸೇವಿಸಿ ಅಸ್ವಸ್ಥ ಪ್ರಕರಣ; ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
- ಕೋವಿಶೀಲ್ಡ್ ಲಸಿಕೆ ಅಡ್ಡಪರಿಣಾಮ ಬೀರಬಹುದು: ನಿಜ ಒಪ್ಪಿಕೊಂಡ ಅಸ್ಟ್ರಾಜೆನೆಕಾ..!
- Advertisement -