- Advertisement -
- Advertisement -
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಮತ್ತು ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ,ಅಳಿಕೆ ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷದ ವಯೋಮಿತಿಯೊಳಗಿನ ಬಾಲಕ/ಬಾಲಕಿಯರ ತಾಲೂಕು ಮಟ್ಟದ ಪ್ರೌಢಶಾಲೆಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯಲ್ಲಿ ದಿನಾಂಕ 14-08-2022 ರಂದು ನಡೆಯಲಿದೆ.
- ಜೀರ್ಣಶಕ್ತಿ ಹೆಚ್ಚಿಸುವ ಮಾವಿನಕಾಯಿಯ ಆರೋಗ್ಯ ಗುಣಗಳು
- ಪ್ಲೇ-ಆಫ್ಗೆ ಆರ್ಸಿಬಿ ಗ್ರ್ಯಾಂಡ್ ಎಂಟ್ರಿ!
- ಹಿಂ.ಜಾ.ವೇ.ಎಚ್ಚರಿಕೆ ಬೆನ್ನಲ್ಲೇ ಮೂಡಬಿದಿರೆ ಪೋಲಿಸರ ಮಿಂಚಿನ ಕಾರ್ಯಚರಣೆ
- ಮಂಗಳೂರು: ಜೂಜಾಡುತ್ತಿದ್ದ 9 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
- ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರಿಂದ ಮಾರಣಾಂತಿಕ ಹಲ್ಲೆ
- Advertisement -