- Advertisement -
- Advertisement -
ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನಾ ದಿನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಘೋಷ್ ಸಹಿತ ಪಥಸಂಚಲನ ನಡೆಯಿತು.
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರಟ ಗಣವೇಷಧಾರಿ ಸ್ವಯಂಸೇವಕರು ಆದರ್ಶಆಸ್ಪತ್ರೆ ರಸ್ತೆಯಾಗಿ ಮುಖ್ಯರಸ್ತೆಗೆ ಬಂದು ಗಾಂಧಿಕಟ್ಟೆ ಬಳಿಯ ರಸ್ತೆಯಾಗಿ ಸಾಗಿ ದೇವಸ್ಥಾನದ ಗದ್ದೆಯಲ್ಲಿ ಸಮಾಪ್ತಿಗೊಂಡಿತು.
- Advertisement -