- Advertisement -
- Advertisement -
ವಿಟ್ಲ ವಲಯ ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಟ್ಲ ಬಂಟರ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಚೆಲ್ಲಡ್ಕ, ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಗುಬ್ಯ ಮೇಗಿನಗುತ್ತು, ಜತೆ ಕಾರ್ಯದರ್ಶಿ ರೂಪೇಶ್ ಶೆಟ್ಟಿ ಅಳಿಕೆಗುತ್ತು, ಬೆಡೆಮಾರ್ ಜಗಜ್ಜೀವನ್ ರಾಮ್ ಉಪಸ್ಥಿತರಿದ್ದರು.
ವಿಟ್ಲ ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್ ಶೆಟ್ಟಿ ಮತ್ತು ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ರವರನ್ನು ಆಯ್ಕೆ ಮಾಡಲಾಯಿತು.
- ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ
- ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ; ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ ಅರೆಸ್ಟ್..!
- ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸುರಕ್ಷಿತ; ಇಂಡಿಯನ್ ಆಯಿಲ್ ಸ್ಪಷ್ಟನೆ..!
- ಲೈಂಗಿಕ ಕಿರುಕುಳ ಆರೋಪ; ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್..!
- ಬ್ರಹ್ಮಾವರ: ಯುವಕನಿಗೆ ಲೈಂಗಿಕ ಕಿರುಕುಳ; ಆರೋಪಿ ವಾಸ್ತುತಜ್ಞ ಅರೆಸ್ಟ್..!
- Advertisement -