- Advertisement -
- Advertisement -
ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ದಿನಾಂಕ: 25-10-2022ರಂದು “ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ ನಡೆಯಲಿದೆ.
ಸ್ವಾತಿ ನಕ್ಷತ್ರ, ತುಲಾ ರಾಶಿ, ವೃಶ್ಚಿಕ ರಾಶಿ, ಮೀನ ರಾಶಿ, ವೃಷಭ ರಾಶಿಯವರಿಗೆ ಗ್ರಹಣ ದೋಷವಿದ್ದು, ಗ್ರಹಣ ಶಾಂತಿ ಮಾಡಿಸುವ ಭಕ್ತರು ಹಣ ಪಾವತಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -