Tuesday, April 30, 2024
spot_imgspot_img
spot_imgspot_img

ಪುತ್ತೂರು: ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಶಕುಂತಳಾ ಟಿ ಶೆಟ್ಟಿಯವರೇ; ರಮಾನಾಥ ವಿಟ್ಲ

- Advertisement -G L Acharya panikkar
- Advertisement -

ಪುತ್ತೂರು: ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಯವರು ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಹೇಳಿಕೆ 2018ನೇ ಇಸವಿಯಲ್ಲಿ ಬಿಡುಗಡೆಯಾದ ಸುದ್ದಿಯಾಗಿದ್ದು, ಇದೀಗ ವೈರಲ್ ಮಾಡಲಾಗುತ್ತಿದೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿ ಶಕುಂತಳಾ ಟಿ. ಶೆಟ್ಟಿಯವರೇ ಮುಂಚೂಣಿಯಲ್ಲಿರುವ ಅಭ್ಯರ್ಥಿಯಾಗಿದ್ದಾರೆ. ಇದು 2018ನೇ ಇಸವಿಯಲ್ಲಿ ಹಾಕಲಾದ ವರದಿಯಾಗಿದ್ದು, ಅಂದಿನ ಸುದ್ದಿಯನ್ನು ಈಗ ವೈರಲ್ ಮಾಡಿ ಅಪಪ್ರಚಾರ ಮಾಡುಲಾಗುತ್ತಿದೆ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲರವರು ಇದೀಗ ವಿಟಿವಿ ಗೆ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ನಿರ್ಧಾರ ಹೈಕಮಾಂಡ್ ನದ್ದು
ಹೈಕಮಾಂಡ್ ನ ನಿರ್ಧಾರಕ್ಕೆ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಿ ದುಡಿಯುತ್ತೇವೆ ಎಂದಿದ್ದಾರೆ.

- Advertisement -

Related news

error: Content is protected !!