Monday, June 30, 2025
spot_imgspot_img
spot_imgspot_img

ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು

- Advertisement -
- Advertisement -

ಮಂಗಳೂರು: ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್ (28) ಮೃತ ಯುವಕ.ಕೃಷ್ಣಾಪುರ ನಿವಾಸಿ ಸಾಹಿಫ್, ಮೊಹಮ್ಮದ್ ನೂರುದ್ದೀನ್ ಎಂಬವರ ಪುತ್ರರಾಗಿದ್ದರು.

ಸಾಹಿಫ್ ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ‌ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!