Saturday, June 28, 2025
spot_imgspot_img
spot_imgspot_img

ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

- Advertisement -
- Advertisement -

ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.

ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಮೃತಪಟ್ಟ ಅವಿವಾಹಿತ ಯುವಕ ಎನ್ನಲಾಗಿದೆ.

ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈತ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದು, ದೊಡ್ಡಮ್ಮ ನೆಂಟರ ಮನೆಗೆ ಹೋದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!