Saturday, June 28, 2025
spot_imgspot_img
spot_imgspot_img

ಸುಳ್ಯ: ಪರವಾನಿಗೆ ಇಲ್ಲದೆ ಕೇರಳದಿಂದ ಸುಳ್ಯಕ್ಕೆ ಕೆಂಪು ಕಲ್ಲು ಸಾಗಾಟ; ಕಂದಾಯ ಅಧಿಕಾರಿಗಳ ತಡೆ – ಲಾರಿ ವಶ

- Advertisement -
- Advertisement -

ಸುಳ್ಯ: ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್‌ರವರ ನೇತೃತ್ವದಲ್ಲಿ ಅಜ್ಜಾವರದಲ್ಲಿ ಕೇರಳದಿಂದ ಕಲ್ಲು ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ತಡೆಯಲಾಗಿರುವುದಾಗಿ ತಿಳಿದು ಬಂದಿದೆ.

ಕಳೆದ ವಾರ ಪರವಾನಿಗೆ ಇಲ್ಲದೆ ಅಜ್ಜಾವರ ಭಾಗದಿಂದ ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಕಲ್ಲುಪಣೆಗಳಿಗೆ ದಾಳಿ ನಡೆಸಿ ಪರಿಕರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

- Advertisement -

Related news

error: Content is protected !!