Sunday, June 29, 2025
spot_imgspot_img
spot_imgspot_img

ಮಂಗಳೂರು : ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿ; ತರಾಟೆಗೆ ತೆಗೆದುಕೊಂಡ ಬಜರಂಗದಳ ಕಾರ್ಯಕರ್ತರು

- Advertisement -
- Advertisement -
vtv vitla

ಮಂಗಳೂರು: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕರ್ತರು ಪ್ರಶ್ನಿಸಿದ ಘಟನೆ ಮಂಗಳೂರಿನ ಬಿಜೈ ಬಳಿಯ ಭಾರತ್ ಚಿತ್ರಮಂದಿರ ಬಳಿ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಉರ್ವಾ ಠಾಣಾ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಯುವಕ-ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಬಿಟ್ಟು ಕಳುಹಿಸಿದ್ದಾರೆ. ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯುವಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ವಿಶ್ವ ಸನಾತನ ಪರಿಷತ್ ಆಗ್ರಹಿಸಿದೆ.

- Advertisement -

Related news

error: Content is protected !!