- Advertisement -
- Advertisement -
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಜ.14 ರಂದು ಶ್ರೀ ಕೀರ್ತನ್ ಕೆದಿಲಾಯ ಗುರುಂಪು ಪೌರೋಹಿತ್ಯದಲ್ಲಿ ಬೆಳಗ್ಗೆ 11:30 ಗಂಟೆಗೆ ಗಣಹೋಮ ನಡೆಯಲಿದೆ.
ಸಂಜೆ 5 ಗಂಟೆಗೆ ತಂಬಿಲ ಸೇವೆ ನಡೆದು ನಂತರ ಶ್ರೀ ಪಂಚಲಿಂಗೇಶ್ವರ ದೇವರ ಕ್ಷೇತ್ರಕ್ಕೆ ಶ್ರೀ ದೈವದ ಭಂಡಾರವು, ಮೂಲಸ್ಥಾನ ದೇವಸ್ಯದಿಂದ ಸಂಜೆ 5: 30 ಕ್ಕೆ ಹೊರಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -