- Advertisement -
- Advertisement -
ವಿಟ್ಲ: ಶ್ರೀ ಕ್ಷೇತ್ರ ನಂದಾವರ, ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ 2023ರ ಜನವರಿ 29 ರಿಂದ ಫೆಬ್ರವರಿ 3.ರವರೆಗೆ ನಡೆಯಲಿದೆ.
ಈ ಬ್ರಹ್ಮಕಲಶದ ಪ್ರಯುಕ್ತ ಶ್ರೀ ಉಳ್ಳಾಲ್ತಿ ಕ್ಷೇತ್ರ ಕೆಲಿಂಜ ಮತ್ತು ಕೆಲಿಂಜ ಗ್ರಾಮಸ್ಥರಿಂದ ಹಸಿರು ಹೊರಕಾಣಿಕೆಯನ್ನು ಸಮರ್ಪಿಸಲಾಯಿತು. ಈ ಹೊರೆಕಾಣಿಕೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವರಕೃಪೆಗೆ ಪಾತ್ರರಾದರು.
- Advertisement -