Friday, June 27, 2025
spot_imgspot_img
spot_imgspot_img

ಪೆರುವಾಯಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

- Advertisement -
- Advertisement -

ನಾನು ಶಾಸಕನಾದರೆ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ನೆರವು ನೀಡುತ್ತೇನೆ: ಅಶೋಕ್ ಕುಮಾರ್ ರೈ

ಪುತ್ತೂರು ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರುವಾಯಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.

ಈ ಸಂಧರ್ಭದಲ್ಲಿ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಾತನಾಡಿ ಬಿಜೆಪಿ ಕಾರ್ಯಕರ್ತರು‌ ಕಾಂಗ್ರೆಸ್ ಬರುವುದಾದರೆ ಸ್ವಾಗತವಿದೆ. ಭಯ ಪಡಬೇಡಿ ನಿಮ್ಮಶಾಸಕರು ಇರುವಾಗಲೇ ನಿಮ್ಮ ಕೆಲಸ ಆಗಲಿಲ್ಲ, ಅಕ್ರಮ ಸಕ್ರಮ ಫೈಲ್ ಮಾಡಿಕೊಡಲಿಲ್ಲ. ನಾನು ಶಾಸಕನಾದರೆ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ನೆರವು ನೀಡುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಕಾರ್ಯಕರ್ತರು ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

- Advertisement -

Related news

error: Content is protected !!