Thursday, May 16, 2024
spot_imgspot_img
spot_imgspot_img

ಹಾವು ಕಡಿದು ಬಾಲಕ ಸಾವು..!

- Advertisement -G L Acharya panikkar
- Advertisement -

ಹಾವು ಕಡಿದು 9 ವರ್ಷದ ಬಾಲಕ‌ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿತಲಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ವಿಜಯ್ (9) ಎಂದು ಗುರುತಿಸಲಾಗಿದೆ.

ತಾಯಿಯೊಂದಿಗೆ ಹೊಲಕ್ಕೆ ಹೋಗಿ ಮೇವು ತರುವಾಗ ವಿಜಯ್‌ಗೆ ಹಾವು ಕಚ್ಚಿದೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ವಿಜಯ್ ದಾರುಣವಾಗಿ ಮೃತಪಟ್ಟಿದ್ದಾನೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!