Friday, May 17, 2024
spot_imgspot_img
spot_imgspot_img

ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!

- Advertisement -G L Acharya panikkar
- Advertisement -

ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಜೇವಲ್ಲಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ದಿಟ್ಟೂರುಹಳ್ಳಿ ಮೂಲದ ಬಾಲಕ ದೇವಪ್ಪ (12) ಎಂದು ಗುರುತಿಸಲಾಗಿದೆ.

ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!