Sunday, June 29, 2025
spot_imgspot_img
spot_imgspot_img

ಖಾಸಗೀ ವಾರ್ತಾ ವಾಹಿನಿಯ ಸಂಪಾದಕರಿಗೆ ಜೀವ ಬೆದರಿಕೆ ‌ಒಡ್ಡಿದ ಆರೋಪ,ಹಲವಾರು ಪ್ರಕರಣ ಆರೋಪಿ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ಪುತ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ

- Advertisement -
- Advertisement -

ಪುತ್ತೂರು : ಇತ್ತಿಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ ಪ್ರಕರಣದಡಿ ಮೂಡಬಿದಿರೆ ಪೋಲೀಸರಿಂದ ಬಂಧನಕ್ಕೊಳಗಾಗಿದ್ದ, ಹಲವಾರು ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಎದುರಿಸುತ್ತಿರುವ ಆರೋಪಿ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ.

ಖಾಸಗಿ ವಾರ್ತಾ ವಾಹಿನಿಯೊಂದರ ಸಂಪಾದಕರಿಗೆ ಜೀವ ಬೆದರಿಕೆ ಹಾಕಿ, ಕೊಲೆ ಸಂಚು ರೂಪಿಸಿದ ಬಗ್ಗೆ ಪುತ್ತೂರು ಪೋಲೀಸರಿಗೆ ಸಂಪಾದಕರು ದೂರು ನೀಡಿದ್ದು, ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪುತ್ತೂರು ಪೋಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!