Tuesday, April 30, 2024
spot_imgspot_img
spot_imgspot_img

ಕಾಸರಗೋಡು : ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಕಾಸರಗೋಡು: ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ಕಾಸರಗೋಡಿನ ಲಾಡ್ಜ್‌ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಕೊಟ್ಟಾಯಂ ಕೋದನಲ್ಲೂರಿನ ಅರುಣ್ ವಿದ್ಯಾಧರನ್ (32) ಮೃತಪಟ್ಟ ಯುವಕ. ಈತ ಕೋದನಲ್ಲೂರಿನ ಆದಿರಾ ಮುರಳೀಧರನ್ ( 26) ಎಂಬಾಕೆಯ ಆತ್ಮಹತ್ಯೆ ನಂತರ ತಲೆಮರೆಸಿಕೊಂಡಿದ್ದ. ಅರುಣ್‌ಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದರು. ಈ ನಡುವೆ ಇದೀಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

- Advertisement -

Related news

error: Content is protected !!