Sunday, May 18, 2025
spot_imgspot_img
spot_imgspot_img

ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ..!

- Advertisement -
- Advertisement -

ಯಾದಗಿರಿ: ಮುಸ್ಲಿಂ ಯುವಕನೊಬ್ಬ ದಲಿತ ಯುವಕನ ಹತ್ಯೆಗೈದ ಘಟನೆ ಯಾದಗಿರಿಯ ಶಗಾಪುರಪೇಟೆ ಬಡಾವಣೆಯಲ್ಲಿ ನಡೆದಿದೆ.

ರಾಕೇಶ್ (22) ಕೊಲೆಯಾದ ಯುವಕ.

ನಿನ್ನೆ ರಾತ್ರಿ ರೊಟ್ಟಿ ತರಲು ಹೋಗಿದ್ದ ರಾಕೇಶ್ ಹಾಗೂ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಕಿರಿಕ್ ಆಗಿದ್ದು, ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳವಾಗಿದ್ದು, ಈ ವೇಳೆ ರಾಕೇಶ್​ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಬಗ್ಗೆ ಆರೋಪ ಮಾಡಲಾಗಿದೆ. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಕೃತ್ಯ ಎಸಗಿದ್ದಾರೆ.

- Advertisement -

Related news

error: Content is protected !!