Thursday, June 18, 2026
spot_imgspot_img
spot_imgspot_img

ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ; ತುರ್ತು ದುರಸ್ತಿಗೆ ಗ್ರಾಮಸ್ಥರ ಒತ್ತಾಯ..!

- Advertisement -
- Advertisement -

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗಡೆಯು ವಿಪರೀತ ಮಳೆಗೆ ಕುಸಿದಿದ್ದು, ಅಪಾಯದ ಸ್ಥಿತಿಯಲ್ಲಿದೆ.

ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ, ಗುಡ್ಡೆ ತೋಟ ಪ್ರದೇಶದ ನಿವಾಸಿಗಳು ಈ ದಾರಿಯನ್ನೇ ಅವಲಂಬಿತರಾಗಿದ್ದಾರೆ.

ದಿನ ನಿತ್ಯ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಈ ಕಾಲು ಸಂಕದ ಮೇಲಿಂದಲೇ ನಡೆದುಕೊಂಡು ಬರುವುದರಿಂದ ಅಪಾಯ ಸಂಭವಿಸುವ ಮೊದಲೇ ಇದರ ತುರ್ತು ರಿಪೇರಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!