Sunday, June 29, 2025
spot_imgspot_img
spot_imgspot_img

ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

- Advertisement -
- Advertisement -
This image has an empty alt attribute; its file name is shri-energy-solar-667x1024.jpeg

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಯು ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ನಡೆದಿದೆ.

ತಮಿಳುನಾಡಿನ ಹೊಸೂರು ಮೂಲದ ಜಾಹ್ನವಿ (14) ಮೃತಪಟ್ಟ ದುರ್ದೈವಿ.

ಹೊರನಾಡಿಗೆ ಪ್ರವಾಸಕ್ಕೆಂದು ಪೋಷಕರ ಜೊತೆ ಬಾಲಕಿ ಕೂಡ ಬಂದಿದ್ದಳು. ಅನ್ನಪೂರ್ಣೇಶ್ವರಿ ದೇವಿಯ ದರ್ಶನಕ್ಕೆ ಹೋರಡುವ ಮುನ್ನವೇ ಭದ್ರನದಿಯಲ್ಲಿ ಸ್ನಾನ ಮಾಡಲೆಂದು ನೀರಿಗೆ ಇಳಿದಿದ್ದಳು. ಈ ವೇಳೆ ನೀರಿನಲ್ಲಿ ಮುಳುಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಘಟನೆ ಬಗ್ಗೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!