Friday, May 3, 2024
spot_imgspot_img
spot_imgspot_img

ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪಿನಿಂದ ಹಲ್ಲೆ..!

- Advertisement -G L Acharya panikkar
- Advertisement -

ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೈತಖೋಲ್ ಪ್ರದೇಶದಲ್ಲಿ ನಡೆದಿದೆ. ಯುವಕರ ಗುಂಪೊಂದು ರಸ್ತೆಬದಿಯಲ್ಲಿ ಪುಂಡಾಟ ನಡೆಸುತ್ತಿದ್ದು, ಈ ವೇಳೆ ಮನೆಗೆ ತೆರಳಿ ಎಂದು ಬುದ್ದಿ ಹೇಳಿದಕ್ಕೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಭಾಗಿಯಾದ ಸುಮಾರು 11 ಜನರನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!