Friday, May 3, 2024
spot_imgspot_img
spot_imgspot_img

ಕಣ್ಣೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಡಿವೈಡರ್‌ಗೆ ಡಿಕ್ಕಿ : ಓರ್ವ ಮೃತ್ಯು

- Advertisement -G L Acharya panikkar
- Advertisement -

ಕಣ್ಣೂರು : ತರಕಾರಿ ಸಾಗಿಸುತ್ತಿದ್ದ ಲಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ ಬಳಿ ನಡೆದಿದೆ

ಮೃತರನ್ನು ಮಹಮ್ಮದ್ ರಶೀದ್ (27) ಎಂದು ಗುರುತಿಸಲಾಗಿದೆ.

ಬೆಂಗಳೂರು-ಮೈಸೂರು ರಸ್ತೆಯ ಕೊಂಕೇರಿ ಬಳಿ ಭಾನುವಾರ ಬೆಳಗಿನ ಜಾವ 2:00 ಗಂಟೆ ಸುಮಾರಿಗೆ ತರಕಾರಿ ಮತ್ತು ಹಣ್ಣುಗಳನ್ನು ಸಾಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಕರ್ನಾಟಕದಿಂದ ಕಣ್ಣೂರಿಗೆ ತರಕಾರಿ, ಹಣ್ಣು ತರುವ ಕೆಲಸ ಮಾಡುತ್ತಿದ್ದರು. ಎಂದಿನಂತೆ ತರಕಾರಿ ಖರೀದಿಸಿ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.ಪೊಲೀಸರು ಸ್ಥಳಕ್ಕಾಗಮಿಸಿ ಮಹಮ್ಮದ್ ರಶೀದ್ ನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು

- Advertisement -

Related news

error: Content is protected !!