Thursday, May 9, 2024
spot_imgspot_img
spot_imgspot_img

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು..!

- Advertisement -G L Acharya panikkar
- Advertisement -

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವಕೀಲ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಟೇಕಲ್ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಚಿಕ್ಕಕುಂತೂರು ಗ್ರಾಮದ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಬೆಂಗಳೂರು ಕೆ.ಆರ್.ಪುರಂನಿಂದ ಟೇಕಲೆ ಹೋಗುವ ಮಾರ್ಗ ಮಧ್ಯೆ ಕಾವೇರಿ ಎಕ್ಸ್‌ಪ್ರೆಸ್ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ರೈಲ್ವೆ ಕಂಟ್ರೋನ್ಮಂಟ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡಿದ್ದಾರೆ. ಕಂಟ್ರೋನ್ಮಂಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!