Saturday, May 18, 2024
spot_imgspot_img
spot_imgspot_img

ಸುಳ್ಯ: ಸ್ನಾನಕ್ಕೆಂದು ಇಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

- Advertisement -G L Acharya panikkar
- Advertisement -

ಸುಳ್ಯ : ಅರಂಬೂರು ಸೇತುವೆಯ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವರದಿಯಾಗಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿಯಾಗಿರುವ ವೆಂಕಟರಮಣ ಎಂದು ಗುರುತಿಸಲಾಗಿದೆ.

ತೀವ್ರ ಹುಡುಕಾಟದ ಬಳಿಕವೂ ಪತ್ತೆಯಾಗದ ಕಾರಣ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡ ಆಗಮಿಸಿದ್ದು, ಮುಳುಗಿದ್ದ ವ್ಯಕ್ತಿಯ ಮೃತದೇಹವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!