Monday, April 29, 2024
spot_imgspot_img
spot_imgspot_img

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿದ ವ್ಯಕ್ತಿ..!

- Advertisement -G L Acharya panikkar
- Advertisement -

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಕನಕಪುರ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ರವೀಶ (35) ಆರೋಪಿ ರವಿಕುಮಾರ್ ಎಂದು ಗುರುತಿಸಲಾಗಿದೆ.

ಸ್ನೇಹಿತ ರವಿಕುಮಾರ್ ಅಲಿಯಾಸ್​ ಲೊಡ್ಡೆ ಸ್ನೇಹಿತನನ್ನು ಚಾಕು ಇರಿದು ಕೊಲೆ ಮಾಡಿರೋ‌ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೊನೆಗೆ ಚಾಕು ಹಿರಿದಿದ್ದಾನೆ. ಸದ್ಯ ರವಿಕುಮಾರ್ ಎಂಬಾತನನ್ನ ಕೋಡಿಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕೋಡಿಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.

- Advertisement -

Related news

error: Content is protected !!