- Advertisement -
- Advertisement -
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಕನಕಪುರ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ರವೀಶ (35) ಆರೋಪಿ ರವಿಕುಮಾರ್ ಎಂದು ಗುರುತಿಸಲಾಗಿದೆ.
ಸ್ನೇಹಿತ ರವಿಕುಮಾರ್ ಅಲಿಯಾಸ್ ಲೊಡ್ಡೆ ಸ್ನೇಹಿತನನ್ನು ಚಾಕು ಇರಿದು ಕೊಲೆ ಮಾಡಿರೋ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೊನೆಗೆ ಚಾಕು ಹಿರಿದಿದ್ದಾನೆ. ಸದ್ಯ ರವಿಕುಮಾರ್ ಎಂಬಾತನನ್ನ ಕೋಡಿಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕೋಡಿಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.
- Advertisement -