Saturday, June 13, 2026
spot_imgspot_img
spot_imgspot_img

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ

- Advertisement -
- Advertisement -

ಸಶಸ್ತ್ರ ಮೀಸಲು ಪಡೆಯ ಕಾನ್ಸ್​ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಪೇದೆ.

ಗುಂಡು ಹಾರಿಸಿಕೊಂಡು ಗುರುಮೂರ್ತಿಯನ್ನು ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿದ್ದ ಗುರುಮೂರ್ತಿ, ಇದೀಗ ಏಕಾಎಕಿ ಆತ್ಮಹತ್ಯೆಗೆ ಯತ್ನಿಸಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ

- Advertisement -

Related news

error: Content is protected !!