Tuesday, May 7, 2024
spot_imgspot_img
spot_imgspot_img

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -G L Acharya panikkar
- Advertisement -
This image has an empty alt attribute; its file name is creative2-1024x1024.jpeg

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಷ್ಟಗಿಯ ಯಲಬುರ್ತಿ ಗ್ರಾಮದಲ್ಲಿ ನಡೆದಿದೆ.

ವಿಜಯಲಕ್ಷ್ಮಿ ಹೊನ್ನನಗೌಡ ಮಾಲಿಪಾಟೀಲ ಮೃತ ದುರ್ದೈವಿ.

ಕುಷ್ಟಗಿ ಬಾಲಕಿಯರ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ನಿರೀಕ್ಷಿಸಿದ್ದು, ಆಕೆಗೆ ಶೇ.59 ಅಂಕ ಬಂದಿತ್ತು.ಏ.11 ರಂದು ಮನನೊಂದ ಆಕೆ ತೋಟದಲ್ಲಿದ್ದ ಕ್ರಿಮಿನಾಶಕವನ್ನು ಮನೆಗೆ ತಂದು ಯಾರು ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

Related news

error: Content is protected !!