- Advertisement -
- Advertisement -
ಗೃಹಲಕ್ಷ್ಮಿ ಹಣ ತೆಗೆಯಲು ಹೋಗುತ್ತೇನೆ ಎಂದು ಮನೆಯಿಂದ ಹೋದ ಮಹಿಳೆ ನಾಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಬಳಿ ನಡೆದಿದ್ದು,
ಇದೀಗ ಮಹಿಳೆ ಹೊಸಂಗಡಿಯಲ್ಲಿ ಪತ್ತೆಯಾಗಿರುತ್ತಾರೆ.
ರಂಜದಕಟ್ಟೆಯ ಮುಳುಬಾಗಿಲು ಗ್ರಾಮದ ಪಾರ್ವತಿ (60) ಎಂಬವರು ಹೊಸಂಗಡಿಯಲ್ಲಿರುವ ತನ್ನ ಅಕ್ಕನ ಮನೆಯಲ್ಲಿರುವ ಮಾಹಿತಿ ಲಭ್ಯವಾಗಿದೆ.
- Advertisement -