Friday, May 17, 2024
spot_imgspot_img
spot_imgspot_img

ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಮನೆಯಲ್ಲಿದ್ದ ಯುವಕನಿಗೆ ಕೆಲಸಕ್ಕೆ ಹೋಗು ಎಂದಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಭದ್ರಾವತಿಯ ಕೋಡಿಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸಾಗರ್ (21) ಎಂದು ಗುರುತಿಸಲಾಗಿದೆ.

ಮನೆಯಲ್ಲೇ ಇದ್ದ ಸಾಗರ್ ಗೆ ಮನೆಯವರು ಕೆಲಸಕ್ಕೆ ಹೋಗು ಅಂದಿದ್ದಕ್ಕೆ ಮನನೊಂದ ಯುವಕ ಜ್ಯೂಸ್‌ಗೆ ಇಲಿಪಾಷಾಣ ಬೆರಸಿಕೊಂಡು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದನು. ವಿಷಯ ತಿಳಿದ ಕೂಡಲೇ ಯುವಕನ ಪೋಷಕರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!