Wednesday, May 8, 2024
spot_imgspot_img
spot_imgspot_img

ಕಾಸರಗೋಡು; ರೈಲು ಡಿಕ್ಕಿ ಹೊಡೆದು ಯುವಕ ಸಾವು

- Advertisement -G L Acharya panikkar
- Advertisement -

ಕಾಸರಗೋಡು: ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದ ಯುವಕ ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಪಲ್ಲಿಕ್ಕರ ರೈಲ್ವೆ ಮೇಲ್ಸೇತುವೆಯಲ್ಲಿ ನಡೆದಿದೆ.

ಪವ‌ರ್ ಮ್ಯಾನ್ ಕೆಲಸ ಮಾಡುತ್ತಿದ್ದ ಸುಧಾಕರನ್ ( 33 ವರ್ಷ) ಮೃತಪಟ್ಟ ವ್ಯಕ್ತಿ .

ರೈಲ್ವೆ ಟ್ರ್ಯಾಕ್ ಬಳಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾವಣೀಶ್ವರಂನ ಕೋಟಿಲಂಗಾಡ್ ಚಾಲಿಯನ್ ಪ್ರದೇಶದ ಪಲ್ಲಿಕ್ಕರ ರೈಲ್ವೆ ಮೇಲ್ವೇತುವೆ ಬಳಿಯ ಹಳಿಗಳ ಮೇಲೆ ಶವ ಪತ್ತೆಯಾಗಿದೆ.

- Advertisement -

Related news

error: Content is protected !!