- Advertisement -
- Advertisement -
ಕಾರ್ಕಳ : ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿದ ಘಟನೆ ಏ. 20ರಂದು ಕಾಂತಾವರದಲ್ಲಿ ಸಂಭವಿಸಿದೆ
ಮೃತ ಯುವಕನನ್ನು ಪಾಲಡ್ಕ ನಿವಾಸಿ ಕೂಲಿ ಕಾರ್ಮಿಕ ನಿತಿನ್ ಪೂಜಾರಿ (24) ಎಂದು ಗುರುತಿಸಲಾಗಿದೆ .
ಶನಿವಾರ ಮುಂಜಾನೆ 5.30 ರಿಂದ 6.30 ಗಂಟೆಯ ಅವಧಿಯಲ್ಲಿ ಕೇಪ್ಲಾಜೆ ಮಾರಿಗುಡಿ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
- Advertisement -