Saturday, May 18, 2024
spot_imgspot_img
spot_imgspot_img

ಉಪ್ಪಿನಂಗಡಿ : ಮಲಗಿದ್ದಲೇ ಹೃದಯಾಘಾತದಿಂದ ಯುವಕ ಮೃತ್ಯು

- Advertisement -G L Acharya panikkar
- Advertisement -
This image has an empty alt attribute; its file name is VC_PUC_-1-819x1024.jpg

ಉಪ್ಪಿನಂಗಡಿ ಯುವಕನೊಬ್ಬ ಮಲಗಿದ್ದಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ.

ಮೃತ ಯುವಕನನ್ನು ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ (27) ಎಂದು ಗುರುತಿಸಲಾಗಿದೆ.

ಗಾರೆ ಕೆಲಸಕ್ಕೆ ಮಾಡುತ್ತಿದ್ದ ಜನಾರ್ದನರವರು ಶ್ರೀ ದುರ್ಗಾ ಭಜನಾ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿಯ ಸಕ್ರಿಯ ಸದಸ್ಯನಾಗಿದ್ದರು. ಮೃತರು ತಾಯಿ ಲಲಿತಾ, ಇಬ್ಬರು ಸಹೋದರರನ್ನು ಅಗಲಿದ್ದಾರೆ

- Advertisement -

Related news

error: Content is protected !!