Friday, July 24, 2026
spot_imgspot_img
spot_imgspot_img

ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಪುತ್ತೂರಿನ ಯುವಕ ಮೃತ್ಯು

- Advertisement -
- Advertisement -

ಪುತ್ತೂರು : ಯುವಕನೋರ್ವ ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಚೆನ್ನರಾಯಪಟ್ಟಣ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಪುಣಚ ಗ್ರಾಮದ ದೇವಿನಗರ ನಿವಾಸಿ ನಿಶಿತ್ ನಾಯ್ಕ (25) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಉದ್ಯೋಗದಲ್ಲಿದ್ದ ನಿಶಿತ್ ನಾಯ್ಕ ಅವರು ಊರಿಗೆ ರೈಲಿನಲ್ಲಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!