Saturday, May 4, 2024
spot_imgspot_img
spot_imgspot_img

ಹಳೆ ದ್ವೇಷದ ಹಿನ್ನೆಲೆ ಯುವಕನನ್ನು ಕೊಚ್ಚಿ ಕೊಲೆ..!

- Advertisement -G L Acharya panikkar
- Advertisement -

ಯುವಕನೋರ್ವನ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಅಕ್ಷಯ್( 24) ಎಂದು ಗುರುತಿಸಲಾಗಿದೆ.

ಹಳೆ ದ್ವೇಷದ ಹಿನ್ನೆಲೆ ಅಕ್ಷಯ್​ನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಫೋನ್ ಮಾಡಿ ಕರೆಸಿಕೊಂಡು ನಡು ಬೀದಿಯಲ್ಲಿ ಅಕ್ಷಯ್​ನನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆ ಸೇಡಿಗೆ ಆತನನ್ನು ಕೊಂದಿದ್ದಾರೆ ಎನ್ನಲಾಗುತ್ತಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

Related news

error: Content is protected !!