- Advertisement -
- Advertisement -
ಬಿರು ಬಿಸಿಲಿನಲ್ಲಿ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತಕ್ಕೆ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಬಳಿ ಘಟನೆ ನಡೆದಿದೆ. ನಡೆದಿದೆ.
ಶ್ರೀಶೈಲ ದಡುತಿ ಮೃತ ಯುವಕ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮೂಲದ ಶ್ರೀಶೈಲ ದಡುತಿ ಹೆಸರಿನ ಯುವಕನು ಬಿಸಿಲ ಝಳದ ಮಧ್ಯೆ ಯುವಕ ಶ್ರೀಶೈಲಕ್ಕೆ ಯಾತ್ರಿಗಳ ಜೊತೆಗೆ ಪಾದಯಾತ್ರೆ ಮಾಡುವ ವೇಳೆ ಮಾರ್ಗ ಮಧ್ಯೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಬಿರು ಬಿಸಿಲಿನಲ್ಲಿ ಪಾದಯಾತ್ರೆ ವೇಳೆ ಯುವಕ ತೀವ್ರವಾಗಿ ದಣಿದಿದ್ದ. ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾನೆ.
- Advertisement -